ಬ್ರೇಕಿಂಗ್ ನ್ಯೂಸ್
03-02-22 06:38 pm HK Desk news ಕರ್ನಾಟಕ
ಶಿವಮೊಗ್ಗ, ಫೆ.3 : ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆ ಗೊಂದಲ ಸೃಷ್ಟಿಸುತ್ತಿದೆ. ಆಯಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದು- ಮುಸ್ಲಿಮರು ಸಂತೋಷದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಯಾಗಿದೆ. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಂಬಂಧಪಟ್ಟ ಶಾಲಾಡಳಿತಗಳು ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಆಯಾ ಶಾಲೆ, ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಲಿ ಎಂದು ಸಲಹೆ ಮಾಡಿದ್ದಾರೆ.

ಉಡುಪಿಯ ಬಳಿಕ ಈಗ ಕುಂದಾಪುರದ ಪದವಿಪೂರ್ವ ಕಾಲೇಜಿನಲ್ಲಿಯೂ ಹಿಜಾಬ್ ವಿವಾದ ಉಂಟಾಗಿದ್ದು ಇಂದು ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಒಳಗಡೆ ಬರದಂತೆ ತಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Hijab row, Colleges themselves should handle the uniform code says Eshwarappa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm