ಬ್ರೇಕಿಂಗ್ ನ್ಯೂಸ್
03-02-22 06:38 pm HK Desk news ಕರ್ನಾಟಕ
ಶಿವಮೊಗ್ಗ, ಫೆ.3 : ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆ ಗೊಂದಲ ಸೃಷ್ಟಿಸುತ್ತಿದೆ. ಆಯಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದು- ಮುಸ್ಲಿಮರು ಸಂತೋಷದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಯಾಗಿದೆ. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಂಬಂಧಪಟ್ಟ ಶಾಲಾಡಳಿತಗಳು ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಆಯಾ ಶಾಲೆ, ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಲಿ ಎಂದು ಸಲಹೆ ಮಾಡಿದ್ದಾರೆ.

ಉಡುಪಿಯ ಬಳಿಕ ಈಗ ಕುಂದಾಪುರದ ಪದವಿಪೂರ್ವ ಕಾಲೇಜಿನಲ್ಲಿಯೂ ಹಿಜಾಬ್ ವಿವಾದ ಉಂಟಾಗಿದ್ದು ಇಂದು ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಒಳಗಡೆ ಬರದಂತೆ ತಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Hijab row, Colleges themselves should handle the uniform code says Eshwarappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am