ಬ್ರೇಕಿಂಗ್ ನ್ಯೂಸ್
18-09-20 11:02 am Headline Karnataka News Network ಕರ್ನಾಟಕ
ಕಲಬುರ್ಗಿ, ಸಪ್ಟೆಂಬರ್ 18: ತುಂಬಿಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಜೆಸ್ಕಾಂ ಎಂಜಿನಿಯರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಎಂಬವರು ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ನಡುವೆ ಅಳಂದ ಬಳಿಯ ಹಳ್ಳದಲ್ಲಿ ಸಿಲುಕಿದ್ದ ರಾಜಶೇಖರ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆದರೆ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಅವರ ಬಗ್ಗೆ ಈ ವರೆಗೆ ಸುಳಿವು ಸಿಕ್ಕಿಲ್ಲ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm