ಬ್ರೇಕಿಂಗ್ ನ್ಯೂಸ್
07-02-22 10:17 pm HK Desk news ಕರ್ನಾಟಕ
ರಾಮನಗರ, ಫೆ.7 : ಹಿಜಾಬ್ ಹಾಗೂ ಕೇಸರಿ ಶಾಲು ಹೆಸರಲ್ಲಿ ಶಾಲೆಗೆ ಹೋಗುವ ಸಣ್ಣ ಮಕ್ಕಳಲ್ಲಿ ಸಂಕುಚಿತ ಮನೋಭಾವ ತರಬೇಡಿ. ಅಲ್ಲಿಂದಲೇ ದ್ವೇಷದ ರಾಜಕಾರಣಕ್ಕೆ ಬೆಂಕಿ ಹಚ್ಚಬೇಡಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳಿಗೆ ಸಲಹೆ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಸಮಾಜ ಒಡೆದು ಮತ ಪಡೆಯಲು ಹೊರಟಿದೆ. ಈ ವಿಷಯವಾಗಿ ಎರಡು ರಾಷ್ಟ್ರೀಯ ಪಕ್ಷಗಳು ಪ್ರಾಮುಖ್ಯತೆ ನೀಡುತ್ತಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ಕರಾವಳಿಯಲ್ಲಿ ದ್ವೇಷದ ರಾಜಕಾರಣ ಬಿತ್ತುತ್ತಿದೆ ಎಂದು ಆರೋಪಿಸಿದರು.
ಶಾಲೆಗಳಲ್ಲಿ ದ್ವೇಷ, ಅಶಾಂತಿ ವಾತಾವರಣ ಮೂಡಿಸಬೇಡಿ. ಮಕ್ಕಳಲ್ಲಿ ಪರಿಶುದ್ಧ ಮನಸ್ಸು ಇರುತ್ತದೆ. ಮಕ್ಕಳನ್ನು ಇಂತಹ ಸ್ಥಿತಿಗೆ ತಂದರೆ ಸಮಾಜದ ಪರಿಸ್ಥಿತಿ ಏನು ? ಸಂಘಟನೆಗಳ ಚಿತಾವಣೆಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳು ಸಹ ಇಂತಹ ಚಿತಾವಣೆಗೆ ಬಲಿಯಾಗಬಾರದು. ಅವರಿಗೂ ನಾನು ತಿಳಿ ಹೇಳುತ್ತೇನೆ, ಇವರ ಚಿತಾವಣೆಗೆ ಬಲಿಯಾಗಬೇಡಿ ಎಂದು. ನಮ್ಮ ಧಾರ್ಮಿಕ ಸಂಸ್ಕೃತಿಯನ್ನ ಯಾರು ಅಲುಗಾಡಿಸಲು ಸಾಧ್ಯವಿಲ್ಲ. ಒಬ್ಬರು ಕೇಸರಿ ಮತ್ತೊಬ್ಬರು ಹಿಜಾಬ್ ಧರಿಸುತ್ತಿದ್ದು ರೈತರ ಮಕ್ಕಳು ಹಸಿರು ಶಾಲು ಹಾಕಿಕೊಂಡು ತೆರಳಬೇಕೆ ಎಂದು ಪ್ರಶ್ನೆ ಮಾಡಿದರು.

ನಾಡಿನಲ್ಲಿ ನೂರಾರು ಸಮಸ್ಯೆ ಇದೆ. ಹೀಗಾಗಿ ಈ ಸಮಸ್ಯೆಗಳ ಬಗ್ಗೆ ಗಮನ ಹರಿಸಿ. ಕೇಸರಿ ಅಥವಾ ಹಿಜಾಬ್ ಧರಿಸಿದ ಕೂಡಲೇ ಸಮಾಜ ಉದ್ಧಾರವಾಗುತ್ತದೋ ? ಇದರಿಂದ ಸಮಾಜದ ಉದ್ದಾರ ಸಾಧ್ಯವಿಲ್ಲ. ಇಂತಹ ಕ್ಷುಲ್ಲಕ ವಿಷಯ ಇಟ್ಟುಕೊಂಡು ಸಮಾಜದ ಉದ್ದಾರ ಸಾಧ್ಯವಿಲ್ಲ. ಬದುಕು ನಮಗೆ ಮುಖ್ಯ, ರಾಷ್ಟ್ರೀಯ ಪಕ್ಷಗಳು ತಮ್ಮ ಜವಾಬ್ದಾರಿ ನಿರ್ವಹಣೆ ಮಾಡಲಿ. ಈ ಬಗ್ಗೆ ನೋವಿನಿಂದಲೇ ಎರಡೂ ಪಕ್ಷಗಳಿಗೆ ಹೇಳುತ್ತೇನೆ, ಸಮಾಜ ಹಾಗೂ ಧಾರ್ಮಿಕ ಸಂಸ್ಕೃತಿಯನ್ನು ಜನ ಕಾಪಾಡಿಕೊಳ್ಳುತ್ತಾರೆ. ಇದನ್ನು ಈ ಪಕ್ಷಗಳು ಅಥವಾ ಸಂಘಟನೆಯಿಂದ ಕಲಿಯಬೇಕಿಲ್ಲ ಎಂದು ಕಿಡಿಕಾರಿದರು.
Bengaluru, As students across Karnataka were coming to colleges wearing hijabs and saffron shawls, Chief Minister Basavaraj Bommai and Education Minister B.C. Nagesh on Monday urged them not to get provoked and follow government orders regarding the ongoing row.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm