ಬ್ರೇಕಿಂಗ್ ನ್ಯೂಸ್
08-02-22 03:04 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ರಾಜ್ಯದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ಮತ್ತು ಕೇಸರಿ ಗಲಾಟೆ ವಿಚಾರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಣೆ ಹೊರಡಿಸಿದ್ದು ಅಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜ್ಞಾನವನ್ನು ಉದ್ದೀಪಿಸುವ ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ. ಇದಕ್ಕೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು. ರಾಷ್ಟ್ರದ ಆಸ್ತಿಯಾಗಬೇಕಾದ ವಿದ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಿಲುಕಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸುತ್ತಿದ್ದು ಅವುಗಳ ಪಾಲಿಗೆ ಅಸ್ತ್ರಗಳಾಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ಶೈಕ್ಷಣಿಕ ಕೇಂದ್ರಗಳು, ವಿದ್ಯೆ ಕಲಿಯುವ ದೇಗುಲಗಳಾಗಿಯೇ ಉಳಿಯಬೇಕು. ಶಾಲೆ, ಕಾಲೇಜುಗಳಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
As the controversy over wearing of hijab in Karnataka colleges continued, home minister Araga Jnanendra on Monday ordered a probe to ascertain who is backing the students who are demanding permission to attend classes donning headscarves. "Uniform dress is a symbol of equality. Children are saying they want hijab, but they have not argued or protested for it earlier. I doubt some vested interest is behind the issue," Jnanendra said.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm