ಬ್ರೇಕಿಂಗ್ ನ್ಯೂಸ್
08-02-22 03:04 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ರಾಜ್ಯದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ಮತ್ತು ಕೇಸರಿ ಗಲಾಟೆ ವಿಚಾರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಣೆ ಹೊರಡಿಸಿದ್ದು ಅಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜ್ಞಾನವನ್ನು ಉದ್ದೀಪಿಸುವ ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ. ಇದಕ್ಕೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು. ರಾಷ್ಟ್ರದ ಆಸ್ತಿಯಾಗಬೇಕಾದ ವಿದ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಿಲುಕಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸುತ್ತಿದ್ದು ಅವುಗಳ ಪಾಲಿಗೆ ಅಸ್ತ್ರಗಳಾಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ಶೈಕ್ಷಣಿಕ ಕೇಂದ್ರಗಳು, ವಿದ್ಯೆ ಕಲಿಯುವ ದೇಗುಲಗಳಾಗಿಯೇ ಉಳಿಯಬೇಕು. ಶಾಲೆ, ಕಾಲೇಜುಗಳಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
As the controversy over wearing of hijab in Karnataka colleges continued, home minister Araga Jnanendra on Monday ordered a probe to ascertain who is backing the students who are demanding permission to attend classes donning headscarves. "Uniform dress is a symbol of equality. Children are saying they want hijab, but they have not argued or protested for it earlier. I doubt some vested interest is behind the issue," Jnanendra said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm