ಬ್ರೇಕಿಂಗ್ ನ್ಯೂಸ್
08-02-22 03:04 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ರಾಜ್ಯದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ಮತ್ತು ಕೇಸರಿ ಗಲಾಟೆ ವಿಚಾರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಣೆ ಹೊರಡಿಸಿದ್ದು ಅಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜ್ಞಾನವನ್ನು ಉದ್ದೀಪಿಸುವ ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ. ಇದಕ್ಕೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು. ರಾಷ್ಟ್ರದ ಆಸ್ತಿಯಾಗಬೇಕಾದ ವಿದ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಿಲುಕಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸುತ್ತಿದ್ದು ಅವುಗಳ ಪಾಲಿಗೆ ಅಸ್ತ್ರಗಳಾಗದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ಶೈಕ್ಷಣಿಕ ಕೇಂದ್ರಗಳು, ವಿದ್ಯೆ ಕಲಿಯುವ ದೇಗುಲಗಳಾಗಿಯೇ ಉಳಿಯಬೇಕು. ಶಾಲೆ, ಕಾಲೇಜುಗಳಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಕೈಜೋಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
As the controversy over wearing of hijab in Karnataka colleges continued, home minister Araga Jnanendra on Monday ordered a probe to ascertain who is backing the students who are demanding permission to attend classes donning headscarves. "Uniform dress is a symbol of equality. Children are saying they want hijab, but they have not argued or protested for it earlier. I doubt some vested interest is behind the issue," Jnanendra said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am