ಬ್ರೇಕಿಂಗ್ ನ್ಯೂಸ್
08-02-22 05:09 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿವಾದದ ಕಿಚ್ಚು ರಾಜ್ಯಾದ್ಯಂತ ಹೊತ್ತಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ, ಶಿವಮೊಗ್ಗ, ಬಾಗಲಕೋಟದಲ್ಲಿ ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡಿದ್ದು ಎರಡೂ ಕಡೆಯಿಂದ ಜನರು ಜಮಾವಣೆಗೊಂಡು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದು ಸೆಕ್ಷನ್ ಹೇರಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿರುವುದರಿಂದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.
ಇದೇ ವೇಳೆ, ಹೈಕೋರ್ಟ್ ಅಂಗಳದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಹಿಜಾಬ್ ಪರವಾಗಿ ಪ್ರಬಲ ವಾದ ಮಂಡನೆಯಾಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಪ್ರಶ್ನೆಗಳನ್ನು ಮುಂದಿಡಲಾಗಿದೆ. ಎರಡೂ ವಾದವನ್ನು ಕೇಳಿದ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದೆ.
ಹೀಗಾಗಿ ಕೋರ್ಟ್, ಸರಕಾರದ ಆದೇಶಕ್ಕೆ ತಡೆಯಾಜ್ಞೆ ನೀಡದೇ ಇರುವುದರಿಂದ ಮತ್ತೆ ಹಿಜಾಬ್ ಬೆಂಕಿ ಹತ್ತಿಕೊಳ್ಳುವ ಕಾರಣದಿಂದ ರಾಜ್ಯ ಸರಕಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
The controversy over headscarves in Karnataka has intensified, with students defying the government order to use uniform clothing to maintain "unity and equality". All schools and colleges in Karnataka will be shut for the next three days amid the row over wearing hijab by students.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm