ಬ್ರೇಕಿಂಗ್ ನ್ಯೂಸ್
08-02-22 05:09 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿವಾದದ ಕಿಚ್ಚು ರಾಜ್ಯಾದ್ಯಂತ ಹೊತ್ತಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ, ಶಿವಮೊಗ್ಗ, ಬಾಗಲಕೋಟದಲ್ಲಿ ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡಿದ್ದು ಎರಡೂ ಕಡೆಯಿಂದ ಜನರು ಜಮಾವಣೆಗೊಂಡು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದು ಸೆಕ್ಷನ್ ಹೇರಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿರುವುದರಿಂದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದೇ ವೇಳೆ, ಹೈಕೋರ್ಟ್ ಅಂಗಳದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಹಿಜಾಬ್ ಪರವಾಗಿ ಪ್ರಬಲ ವಾದ ಮಂಡನೆಯಾಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಪ್ರಶ್ನೆಗಳನ್ನು ಮುಂದಿಡಲಾಗಿದೆ. ಎರಡೂ ವಾದವನ್ನು ಕೇಳಿದ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದೆ.

ಹೀಗಾಗಿ ಕೋರ್ಟ್, ಸರಕಾರದ ಆದೇಶಕ್ಕೆ ತಡೆಯಾಜ್ಞೆ ನೀಡದೇ ಇರುವುದರಿಂದ ಮತ್ತೆ ಹಿಜಾಬ್ ಬೆಂಕಿ ಹತ್ತಿಕೊಳ್ಳುವ ಕಾರಣದಿಂದ ರಾಜ್ಯ ಸರಕಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
The controversy over headscarves in Karnataka has intensified, with students defying the government order to use uniform clothing to maintain "unity and equality". All schools and colleges in Karnataka will be shut for the next three days amid the row over wearing hijab by students.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm