ಬ್ರೇಕಿಂಗ್ ನ್ಯೂಸ್
08-02-22 05:09 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿವಾದದ ಕಿಚ್ಚು ರಾಜ್ಯಾದ್ಯಂತ ಹೊತ್ತಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ, ಶಿವಮೊಗ್ಗ, ಬಾಗಲಕೋಟದಲ್ಲಿ ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡಿದ್ದು ಎರಡೂ ಕಡೆಯಿಂದ ಜನರು ಜಮಾವಣೆಗೊಂಡು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದು ಸೆಕ್ಷನ್ ಹೇರಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿರುವುದರಿಂದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದೇ ವೇಳೆ, ಹೈಕೋರ್ಟ್ ಅಂಗಳದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಹಿಜಾಬ್ ಪರವಾಗಿ ಪ್ರಬಲ ವಾದ ಮಂಡನೆಯಾಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಪ್ರಶ್ನೆಗಳನ್ನು ಮುಂದಿಡಲಾಗಿದೆ. ಎರಡೂ ವಾದವನ್ನು ಕೇಳಿದ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದೆ.

ಹೀಗಾಗಿ ಕೋರ್ಟ್, ಸರಕಾರದ ಆದೇಶಕ್ಕೆ ತಡೆಯಾಜ್ಞೆ ನೀಡದೇ ಇರುವುದರಿಂದ ಮತ್ತೆ ಹಿಜಾಬ್ ಬೆಂಕಿ ಹತ್ತಿಕೊಳ್ಳುವ ಕಾರಣದಿಂದ ರಾಜ್ಯ ಸರಕಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
The controversy over headscarves in Karnataka has intensified, with students defying the government order to use uniform clothing to maintain "unity and equality". All schools and colleges in Karnataka will be shut for the next three days amid the row over wearing hijab by students.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am