ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm