ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm