ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm