ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am