ಬ್ರೇಕಿಂಗ್ ನ್ಯೂಸ್
08-02-22 07:56 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ಮತ್ತು ಶಿಕ್ಷಣದ ಬಗ್ಗೆ ಆಯ್ಕೆ ಬಂದಲ್ಲಿ ಶಿಕ್ಷಣ ಆಯ್ದುಕೊಳ್ಳಿ. ಹಿಜಾಬ್ ಮನೆಯೊಳಗೆ ಇಟ್ಟುಕೊಳ್ಳಿ. ಶಿಕ್ಷಣಕ್ಕೆ ಧರ್ಮ ಬೇಡ ಎಂದು ಹೇಳಿಕೆ ನೀಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರೈಯಾ ಅಂಜುಮ್ ಗೆ ನೂರಕ್ಕೂ ಹೆಚ್ಚು ಬೆದರಿಕೆ ಕರೆ ಬಂದಿರುವ ಬಗ್ಗೆ ಆಕೆಯೇ ಹೇಳಿಕೊಂಡಿದ್ದಾರೆ.
ಮಾಧ್ಯಮವೊಂದರ ಡಿಬೇಟ್ ನಲ್ಲಿ ಪಾಲ್ಗೊಂಡ ಸುರೈಯಾ ಅಂಜುಮ್, ತನಗೆ ಇಂಟರ್ನೆಟ್ ಕರೆಗಳ ಮೂಲಕ ನಿರಂತರ ಬೆದರಿಕೆ ಕರೆ ಬಂದಿದೆ. ಫೇಸ್ಬುಕ್ ನಲ್ಲಿ ಲೈವ್ ಬಂದು ವಿಡಿಯೋ ಮಾಡಿದ 24 ಗಂಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಿದ್ದೇನೆ ಎಂದು ಹೇಳಿದ್ದಾರೆ.
ಹಿಜಾಬ್ ವಿಚಾರ ಕೋರ್ಟಿನಲ್ಲಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಹೋರಾಟ ಮಾಡುವುದು ಬೇಡ. ಹಿಜಾಬ್ ಮತ್ತು ಶಿಕ್ಷಣ ನಿಮ್ಮ ಆಯ್ಕೆಯಾದಲ್ಲಿ ಶಿಕ್ಷಣವೇ ಆದ್ಯತೆಯಾಗಲಿ. ಧರ್ಮದ ಆಚರಣೆ ಏನಿದೆ ಅದೆಲ್ಲವೂ ಮನೆಯಲ್ಲೇ ಇರಲಿ. ಧರ್ಮಕ್ಕಿಂತ ದೇಶ ಮೊದಲು. ಭಾರತೀಯಳು ಎನ್ನುವುದು ನನಗೆ ಮೊದಲು. ಇದು ನನ್ನ ಆಯ್ಕೆ. ನನ್ನ ಸೋದರಿಯರಿಗೂ ಇದನ್ನೇ ಹೇಳುತ್ತೇನೆ.
ಪಿಎಫ್ಐ ಮತ್ತು ಎಸ್ಡಿಪಿಐ ಅವರ ರಾಜಕೀಯ ಅಸ್ತಿತ್ವ ಸಾಧಿಸುವಲ್ಲಿ ದಾಳ ಆಗಬೇಡಿ. ಆರೆಸ್ಸೆಸ್- ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಪಶು ಆಗಬೇಡಿ ಎಂದು ಹೇಳುತ್ತೇನೆ ಎಂಬುದಾಗಿ ಸುರೈಯಾ ಅಂಜುಮ್ ಹೇಳಿದ್ದಾರೆ. ಸುರೈಯಾ ಅಂಜುಮ್, ತನ್ನ ಫೇಸ್ಬುಕ್ ಪೇಜ್ ನಲ್ಲಿ ಹಿಜಾಬ್ ವಿಚಾರದಲ್ಲಿ ಲೈವ್ ಬಂದು ವಿಡಿಯೋ ಮಾಡಿದ್ದರು.
Congress Suraiya Anjum gets hundreds of threat calls after her Facebook video goes viral stating to remove Hijab. Recently speaking in her Facebook live video she had stated that Muslim girls should remove third hijab and go to their classes.
12-08-25 07:43 pm
HK News Desk
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 01:49 pm
Mangalore Correspondent
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm