ಬ್ರೇಕಿಂಗ್ ನ್ಯೂಸ್
08-02-22 07:56 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ಮತ್ತು ಶಿಕ್ಷಣದ ಬಗ್ಗೆ ಆಯ್ಕೆ ಬಂದಲ್ಲಿ ಶಿಕ್ಷಣ ಆಯ್ದುಕೊಳ್ಳಿ. ಹಿಜಾಬ್ ಮನೆಯೊಳಗೆ ಇಟ್ಟುಕೊಳ್ಳಿ. ಶಿಕ್ಷಣಕ್ಕೆ ಧರ್ಮ ಬೇಡ ಎಂದು ಹೇಳಿಕೆ ನೀಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರೈಯಾ ಅಂಜುಮ್ ಗೆ ನೂರಕ್ಕೂ ಹೆಚ್ಚು ಬೆದರಿಕೆ ಕರೆ ಬಂದಿರುವ ಬಗ್ಗೆ ಆಕೆಯೇ ಹೇಳಿಕೊಂಡಿದ್ದಾರೆ.
ಮಾಧ್ಯಮವೊಂದರ ಡಿಬೇಟ್ ನಲ್ಲಿ ಪಾಲ್ಗೊಂಡ ಸುರೈಯಾ ಅಂಜುಮ್, ತನಗೆ ಇಂಟರ್ನೆಟ್ ಕರೆಗಳ ಮೂಲಕ ನಿರಂತರ ಬೆದರಿಕೆ ಕರೆ ಬಂದಿದೆ. ಫೇಸ್ಬುಕ್ ನಲ್ಲಿ ಲೈವ್ ಬಂದು ವಿಡಿಯೋ ಮಾಡಿದ 24 ಗಂಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರ ಕೋರ್ಟಿನಲ್ಲಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಹೋರಾಟ ಮಾಡುವುದು ಬೇಡ. ಹಿಜಾಬ್ ಮತ್ತು ಶಿಕ್ಷಣ ನಿಮ್ಮ ಆಯ್ಕೆಯಾದಲ್ಲಿ ಶಿಕ್ಷಣವೇ ಆದ್ಯತೆಯಾಗಲಿ. ಧರ್ಮದ ಆಚರಣೆ ಏನಿದೆ ಅದೆಲ್ಲವೂ ಮನೆಯಲ್ಲೇ ಇರಲಿ. ಧರ್ಮಕ್ಕಿಂತ ದೇಶ ಮೊದಲು. ಭಾರತೀಯಳು ಎನ್ನುವುದು ನನಗೆ ಮೊದಲು. ಇದು ನನ್ನ ಆಯ್ಕೆ. ನನ್ನ ಸೋದರಿಯರಿಗೂ ಇದನ್ನೇ ಹೇಳುತ್ತೇನೆ.
ಪಿಎಫ್ಐ ಮತ್ತು ಎಸ್ಡಿಪಿಐ ಅವರ ರಾಜಕೀಯ ಅಸ್ತಿತ್ವ ಸಾಧಿಸುವಲ್ಲಿ ದಾಳ ಆಗಬೇಡಿ. ಆರೆಸ್ಸೆಸ್- ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಪಶು ಆಗಬೇಡಿ ಎಂದು ಹೇಳುತ್ತೇನೆ ಎಂಬುದಾಗಿ ಸುರೈಯಾ ಅಂಜುಮ್ ಹೇಳಿದ್ದಾರೆ. ಸುರೈಯಾ ಅಂಜುಮ್, ತನ್ನ ಫೇಸ್ಬುಕ್ ಪೇಜ್ ನಲ್ಲಿ ಹಿಜಾಬ್ ವಿಚಾರದಲ್ಲಿ ಲೈವ್ ಬಂದು ವಿಡಿಯೋ ಮಾಡಿದ್ದರು.
Congress Suraiya Anjum gets hundreds of threat calls after her Facebook video goes viral stating to remove Hijab. Recently speaking in her Facebook live video she had stated that Muslim girls should remove third hijab and go to their classes.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm