ಬ್ರೇಕಿಂಗ್ ನ್ಯೂಸ್
09-02-22 09:06 pm HK Desk news ಕರ್ನಾಟಕ
ದಾವಣಗೆರೆ, ಫೆ 09 : ಹಿಜಾಬ್ ಮತ್ತು ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಮತ್ತು ಹರಿಹರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ.
ದಾವಣಗೆರೆ ಮತ್ತು ಹರಿಹರದಲ್ಲಿ ಐಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅದನ್ನು ಫೆಬ್ರವರಿ 11 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ಅವರು ಆದೇಶ ಹೊರಡಿಸಿದ್ದಾರೆ.

ಹಿಂದಿನ ಆದೇಶದಲ್ಲಿ ಬುಧವಾರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಅದನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ. ದಾವಣಗೆರೆ ನಗರದಲ್ಲಿ ಮತ್ತು ಹರಿಹರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದರು.
Davanagere, prohibitory orders imposed in davanagere and harihara have been extended till february 11 as a precautionary measure following the intense issue of hijab and saffron. prohibitory orders under section 144 of the ipc have been imposed in davanagere and harihara, extending it
till midnight on february 11.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am