ಬ್ರೇಕಿಂಗ್ ನ್ಯೂಸ್
10-02-22 05:06 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ರಾಜ್ಯ ಮತ್ತು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸದ್ಯಕ್ಕೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಇದರ ನಡುವೆ ಮಧ್ಯಂತರ ಆದೇಶ ನೀಡಲಾಗಿದೆ.
ಹೈಕೋರ್ಟ್ ಅಂತಿಮ ತೀರ್ಪು ನೀಡುವ ವರೆಗೂ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಅಲ್ಲದೆ, ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.
ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.
Chief Justice of Karnataka HC Ritu Raj Awasthi on Wednesday constituted a bench, comprising himself, Justice Krishna S Dixit and Justice JM Khazi. The bench is now hearing the Karnataka hijab row case. After protests in Bagalkot turned violent and section 144 was imposed in Shivamogga as hijab-versus-saffron scarves protests escalated, Karnataka CM Basavaraj Bommai ordered schools and colleges to be shut for three days. Stay tuned for live updates.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm