ಬ್ರೇಕಿಂಗ್ ನ್ಯೂಸ್
11-02-22 09:07 pm HK Desk news ಕರ್ನಾಟಕ
ಬೆಂಗಳೂರು, ಫೆ.11 : ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗುತ್ತದೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರು ಶುಕ್ರವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಬೋಧನಾ ವ್ಯವಸ್ಥೆಯು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವುದಾಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ’ ಎಂದು ಅವರು ಪ್ರಶ್ನಿಸಿದರು.
`ಇಂತಹ ಗಾಳಿಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ಪೂರೈಸುವುದು ಸರಕಾರದ ಆದ್ಯತೆಯಾಗಿದೆ. ಮೊಬೈಲ್ ಬಳಕೆ ಎಂದಿನಂತೆ ಮುಂದುವರಿಯಲಿದೆ ಎಂದು ಸಚಿವರು ಹೇಳಿದರು.
Mobile phone restricted in colleges is a fake news says Ashwath Narayan.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm