ಬ್ರೇಕಿಂಗ್ ನ್ಯೂಸ್
11-02-22 09:48 pm HK Desk news ಕರ್ನಾಟಕ
ಬೆಂಗಳೂರು, ಫೆ.11 : ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಿಯುಸಿ, ಪದವಿ ಮತ್ತು ಉನ್ನತ ಶಿಕ್ಷಣದ ಸ್ನಾತಕೋತ್ತರ ಪದವಿಗಳ ರಜೆಯನ್ನು ಫೆ.16ರ ವರೆಗೆ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆಯ ಮೂಲಕ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ಸೋಮವಾರದಿಂದ ಹತ್ತನೇ ತರಗತಿ ವರೆಗಿನ ಶಾಲೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಆದರೆ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಶಾಲೆಯ ಆವರಣದಲ್ಲಿ ಭಾರೀ ಬಂದೋಬಸ್ತ್ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.
ಈಗಾಗಲೇ ಗಲಾಟೆ ನಡೆದಿರುವ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್, ಆರ್ ಎಎಫ್ ಪಡೆಗಳನ್ನು ಕರೆಸಲಾಗಿದ್ದು ಆಯಾ ಜಿಲ್ಲೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದ್ದಾರೆ. ಫೆ.16ರ ನಂತರ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುವ ಬಗ್ಗೆ ಸಿಎಂ ನಿರ್ಧರಿಸಿದ್ದಾರೆ.
Even as the State Government is making all efforts to ensure that peace as well as law and order situation is maintained with high schools scheduled to reopen from Monday after being given three-day holiday over the trouble and law and order problems over the wearing of hijab and saffron shawls, the Higher Education Department has on Friday that the colleges will remain closed till February 16 even as the examinations will be held as scheduled.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm