ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm