ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm