ಬ್ರೇಕಿಂಗ್ ನ್ಯೂಸ್
13-02-22 02:53 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ 13: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Chief minister Basavaraj Bommai has warned of strict action against those who fuelling the Hijab issue further.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm