ಬ್ರೇಕಿಂಗ್ ನ್ಯೂಸ್
13-02-22 02:53 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ 13: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Chief minister Basavaraj Bommai has warned of strict action against those who fuelling the Hijab issue further.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm