ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.
ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm