ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.

ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm