ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.

ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm