ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.

ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am