ಬ್ರೇಕಿಂಗ್ ನ್ಯೂಸ್
14-02-22 05:28 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.14 : ಆನ್ಲೈನ್ ಗೇಮ್ಗಳು ಸೇರಿದಂತೆ ಬೆಟ್ಟಿಂಗ್ ಹಾಗೂ ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಈ ತಿದ್ದುಪಡಿ ಸಂವಿಧಾನಬಾಹಿರವೆಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಹೇಳಿದೆ.

ರಾಜ್ಯ ಸದ್ಯ ಆನ್ ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ''ಆಟದ ಫಲಿತಾಂಶದ ಬಗ್ಗೆ ತಿಳಿಯದಿರುವಾಗ ಆಟದ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುವುದು ಆಯ್ಕೆಯೋ ಅಥವಾ ಕೌಶಲವೋ ಅದು ಬಾಜಿಗೆ ಸಮನಾಗಿರುತ್ತದೆ'' ಎಂದು ವಾದಿಸಿದ್ದರು.
ಕುದುರೆ ಓಟ ಮತ್ತು ಲಾಟರಿ ಹೊರತುಪಡಿಸಿ ಇತರೆ ಯಾವುದೇ ಆಟಕ್ಕೆ ಹಣವನ್ನು ಪಣವಾಗಿ ಕಟ್ಟುವ ಆನ್ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ನಿಷೇಧಿಸಲಾಗಿದ್ದು, ಜಾಮೀನು ರಹಿತ ಅಪರಾಧ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು.
The Karnataka High Court on Monday struck down a state government law that banned online gambling. The Karnataka government had notified the law banning betting and wagering in online games in October last year, after Governor Thawar Chand Gehlot gave his assent. Since then, fantasy gaming platforms like Dream11, Mobile Premier League have suspended their operations in the state.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm