ಬ್ರೇಕಿಂಗ್ ನ್ಯೂಸ್
15-02-22 11:39 am Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಸೋಮವಾರದಿಂದ ಪ್ರೌಢಶಾಲೆಗಳು ಶಾಂತಿಯುತವಾಗಿ ಆರಂಭಗೊಂಡ ಹಿನ್ನೆಲೆಯಲ್ಲಿ ಫೆ.16 ರಿಂದಲೇ ಪಿಯು, ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೋಮವಾರ ಸಂಜೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ಶಿಕ್ಷಣ ಮುಂದುವರಿಸಬೇಕು ಎಂದು ಹೇಳುತ್ತಿದ್ದಾರೆ. ಶಾಲೆ, ಕಾಲೇಜಿನ ಶೈಕ್ಷಣಿಕ ವರ್ಷ ಕೊನೆಯಾಗುತ್ತಿದ್ದು ವಿದ್ಯಾರ್ಥಿಗಳು ಪರೀಕ್ಷೆ ತಯಾರಿಯಲ್ಲಿ ತೊಡಗಿದ್ದಾರೆ. ಈ ಹಂತದಲ್ಲಿ ಜಗಳ ಕಾಯುವುದು ಸರಿಯಲ್ಲ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶವನ್ನು ಯಥಾವತ್ ಪಾಲಿಸಬೇಕು.

ಜ.16ರ ವರೆಗೆ ರಜೆ ನೀಡಲಾಗಿತ್ತು. ಈಗ ಅದನ್ನು ರದ್ದುಗೊಳಿಸಿ ಅದೇ ದಿನ ಕಾಲೇಜು ಆರಂಭಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಹೇಳಿದರು.
ಹಿಜಾಬ್ ವಿವಾದ ಘಟನೆ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರಿದ್ದಾರೆ, ಏನು ಉದ್ದೇಶ ಅನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈಗ ವಿಚಾರ ಕೋರ್ಟಿನಲ್ಲಿದೆ, ಆದೇಶ ಶೀಘ್ರದಲ್ಲೇ ಬರಲಿದೆ ಎಂದು ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
The Karnataka government on Monday evening said that all pre-university and degree colleges will resume offline classes from Wednesday after forcing them to shut to contain the growing clashes between students over the Hijab row.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm