ಬ್ರೇಕಿಂಗ್ ನ್ಯೂಸ್
15-02-22 11:39 am Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಸೋಮವಾರದಿಂದ ಪ್ರೌಢಶಾಲೆಗಳು ಶಾಂತಿಯುತವಾಗಿ ಆರಂಭಗೊಂಡ ಹಿನ್ನೆಲೆಯಲ್ಲಿ ಫೆ.16 ರಿಂದಲೇ ಪಿಯು, ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೋಮವಾರ ಸಂಜೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ಶಿಕ್ಷಣ ಮುಂದುವರಿಸಬೇಕು ಎಂದು ಹೇಳುತ್ತಿದ್ದಾರೆ. ಶಾಲೆ, ಕಾಲೇಜಿನ ಶೈಕ್ಷಣಿಕ ವರ್ಷ ಕೊನೆಯಾಗುತ್ತಿದ್ದು ವಿದ್ಯಾರ್ಥಿಗಳು ಪರೀಕ್ಷೆ ತಯಾರಿಯಲ್ಲಿ ತೊಡಗಿದ್ದಾರೆ. ಈ ಹಂತದಲ್ಲಿ ಜಗಳ ಕಾಯುವುದು ಸರಿಯಲ್ಲ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶವನ್ನು ಯಥಾವತ್ ಪಾಲಿಸಬೇಕು.
ಜ.16ರ ವರೆಗೆ ರಜೆ ನೀಡಲಾಗಿತ್ತು. ಈಗ ಅದನ್ನು ರದ್ದುಗೊಳಿಸಿ ಅದೇ ದಿನ ಕಾಲೇಜು ಆರಂಭಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಹೇಳಿದರು.
ಹಿಜಾಬ್ ವಿವಾದ ಘಟನೆ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರಿದ್ದಾರೆ, ಏನು ಉದ್ದೇಶ ಅನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈಗ ವಿಚಾರ ಕೋರ್ಟಿನಲ್ಲಿದೆ, ಆದೇಶ ಶೀಘ್ರದಲ್ಲೇ ಬರಲಿದೆ ಎಂದು ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
The Karnataka government on Monday evening said that all pre-university and degree colleges will resume offline classes from Wednesday after forcing them to shut to contain the growing clashes between students over the Hijab row.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm