ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.



ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.



ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.



ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm