ಬ್ರೇಕಿಂಗ್ ನ್ಯೂಸ್
15-02-22 11:24 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಪೊಲೀಸರಿಗೆ ಮೇಲಿನ ಸಿಟ್ಟಿನಲ್ಲಿ ಟ್ರಾಫಿಕ್ ಸಿಗ್ನಲ್ ಕಂಬದ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಅಶೋಕ ನಗರದ ಪೊಲೀಸರು ಬಂಧಿಸಿದ್ದಾರೆ. ದಂಪತಿಯನ್ನು ಸಿಕಂದರ್ ಮತ್ತು ನಜ್ಮಾ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಬರೋಬ್ಬರಿ 20 ಲಕ್ಷ ಮೌಲ್ಯದ ಸುಮಾರು 230 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಕ್ ಡೌನ್ ವೇಳೆ ತಮ್ಮ ಟೀ ಅಂಗಡಿಯಲ್ಲಿದ್ದ ವಸ್ತುಗಳನ್ನ ಪೊಲೀಸರು ದಾಳಿ ನೆಪದಲ್ಲಿ ನಾಶಪಡಿಸಿದ್ದರು ಎಂಬ ಸಿಟ್ಟಿನಲ್ಲಿ ಪೊಲೀಸರಿಗೆ ಬುದ್ಧಿ ಕಲಿಸಲು ನಿರ್ಧರಿಸಿದ್ದ ದಂಪತಿ ನಗರದ ಸಿಗ್ನಲ್ ಗಳಲ್ಲಿನ ಬ್ಯಾಟರಿಗಳ ಕಳ್ಳತನಕ್ಕೆ ಇಳಿದಿದ್ದರು.
ಗಂಡ - ಹೆಂಡತಿ ಸೇರಿಕೊಂಡು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯೊಳಗೆ ಕಳ್ಳತನ ಮಾಡುತ್ತಿದ್ದರು. ತಮ್ಮ ಟಿವಿಎಸ್ ಎನ್ ಟಾರ್ಕ್ ಬೈಕ್ ನಲ್ಲಿ ಒಂದು ಕಟರ್ ಸಹಿತ ಸ್ಥಳಕ್ಕೆ ಬಂದು ಟ್ರಾಫಿಕ್ ಸಿಗ್ನಲ್ ಕಂಬದಲ್ಲಿ ವೈರ್ ಕಟ್ ಮಾಡಿ ಸುಲಭವಾಗಿ ಬ್ಯಾಟರಿ ಎತ್ತಿಕೊಂಡು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಗಳನ್ನ ಹೆಡೆಮುರಿ ಕಟ್ಟಲು ವಿಶೇಷ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸ್ ಠಾಣೆಯ ಎಎಸ್ಐ ದೇವರಾಜ್ ಮತ್ತು ಇನ್ಸ್ಪೆಕ್ಟರ್ ಮಲ್ಲೇಶ್ ಬೊಳೆತ್ತಿನ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕದ್ದ 7 ಸಾವಿರ ಬೆಲೆಯ ಬ್ಯಾಟರಿಗಳನ್ನ ಕೇವಲ 1 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ಸುಳಿವು ಆಧರಿಸಿ ತನಿಖೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.
The police on Wednesday said that a couple have been arrested for stealing batteries from traffic signals. They added that 230 batteries stolen from 68 traffic junctions over the last few months have also been recovered. These batteries are used to run traffic signals.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm