ಬ್ರೇಕಿಂಗ್ ನ್ಯೂಸ್
15-02-22 11:24 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಪೊಲೀಸರಿಗೆ ಮೇಲಿನ ಸಿಟ್ಟಿನಲ್ಲಿ ಟ್ರಾಫಿಕ್ ಸಿಗ್ನಲ್ ಕಂಬದ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಅಶೋಕ ನಗರದ ಪೊಲೀಸರು ಬಂಧಿಸಿದ್ದಾರೆ. ದಂಪತಿಯನ್ನು ಸಿಕಂದರ್ ಮತ್ತು ನಜ್ಮಾ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಬರೋಬ್ಬರಿ 20 ಲಕ್ಷ ಮೌಲ್ಯದ ಸುಮಾರು 230 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಕ್ ಡೌನ್ ವೇಳೆ ತಮ್ಮ ಟೀ ಅಂಗಡಿಯಲ್ಲಿದ್ದ ವಸ್ತುಗಳನ್ನ ಪೊಲೀಸರು ದಾಳಿ ನೆಪದಲ್ಲಿ ನಾಶಪಡಿಸಿದ್ದರು ಎಂಬ ಸಿಟ್ಟಿನಲ್ಲಿ ಪೊಲೀಸರಿಗೆ ಬುದ್ಧಿ ಕಲಿಸಲು ನಿರ್ಧರಿಸಿದ್ದ ದಂಪತಿ ನಗರದ ಸಿಗ್ನಲ್ ಗಳಲ್ಲಿನ ಬ್ಯಾಟರಿಗಳ ಕಳ್ಳತನಕ್ಕೆ ಇಳಿದಿದ್ದರು.
ಗಂಡ - ಹೆಂಡತಿ ಸೇರಿಕೊಂಡು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯೊಳಗೆ ಕಳ್ಳತನ ಮಾಡುತ್ತಿದ್ದರು. ತಮ್ಮ ಟಿವಿಎಸ್ ಎನ್ ಟಾರ್ಕ್ ಬೈಕ್ ನಲ್ಲಿ ಒಂದು ಕಟರ್ ಸಹಿತ ಸ್ಥಳಕ್ಕೆ ಬಂದು ಟ್ರಾಫಿಕ್ ಸಿಗ್ನಲ್ ಕಂಬದಲ್ಲಿ ವೈರ್ ಕಟ್ ಮಾಡಿ ಸುಲಭವಾಗಿ ಬ್ಯಾಟರಿ ಎತ್ತಿಕೊಂಡು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಗಳನ್ನ ಹೆಡೆಮುರಿ ಕಟ್ಟಲು ವಿಶೇಷ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸ್ ಠಾಣೆಯ ಎಎಸ್ಐ ದೇವರಾಜ್ ಮತ್ತು ಇನ್ಸ್ಪೆಕ್ಟರ್ ಮಲ್ಲೇಶ್ ಬೊಳೆತ್ತಿನ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕದ್ದ 7 ಸಾವಿರ ಬೆಲೆಯ ಬ್ಯಾಟರಿಗಳನ್ನ ಕೇವಲ 1 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ಸುಳಿವು ಆಧರಿಸಿ ತನಿಖೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.
The police on Wednesday said that a couple have been arrested for stealing batteries from traffic signals. They added that 230 batteries stolen from 68 traffic junctions over the last few months have also been recovered. These batteries are used to run traffic signals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am