ಬ್ರೇಕಿಂಗ್ ನ್ಯೂಸ್
18-09-20 08:05 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 18: ಕೊರೊನಾ ಸೋಂಕು ಈಗ ಜನಸಾಮಾನ್ಯರಿಂದ ಹಿಡಿದು ಬಡವ ಬಲ್ಲಿದರೆಲ್ಲರನ್ನೂ ಕಾಡುತ್ತಿದ್ದು ಸರ್ವಾಂತರ್ಯಾಮಿ ಎನ್ನುವಂತಾಗಿದೆ. ಡ್ರಗ್ ಪ್ರಕರಣದಲ್ಲಿ ನಿರಂತರ ಆರ್ಭಟಿಸುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಈಗ ಕೊರೊನಾ ತಗಲಿದ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮುತಾಲಿಕ್ ಅವರನ್ನು ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ರಾಜ್ಯಸಭೆ ಸದಸ್ಯ ಬಿಜೆಪಿಯ ಅಶೋಕ್ ಗಸ್ತಿ ಕೊರೊನಾದಿಂದ ಮೃತಪಟ್ಟಿದ್ದರು. ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟ ಮೊದಲ ಜನಪ್ರತಿನಿಧಿ ಅಶೋಕ್ ಗಸ್ತಿ. ಇದೀಗ ಮುಂಚೂಣಿ ಹಿಂದು ಸಂಘಟನೆಯ ವರಿಷ್ಠ ಮುತಾಲಿಕ್ ಅವರನ್ನು ಸೋಂಕು ಸುತ್ತಿಕೊಂಡಿದೆ. ಸೋಂಕು ಲೆಕ್ಕಿಸದೆ ರಾಜ್ಯದಾದ್ಯಂತ ಪ್ರವಾಸ ಮಾಡಿದ್ದೇ ಅವರಿಗೆ ಮುಳುವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm