ಬ್ರೇಕಿಂಗ್ ನ್ಯೂಸ್
18-02-22 02:28 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ.18 : ಹಿಜಾಬ್ ಹಾಕಿಸಲು ಹಾಗೂ ತೆಗೆಸಲು ಕಾಲೇಜು ಬಳಿ ಯಾರು ಬರುತ್ತಾರೆಯೋ, ಅವರನ್ನು ಒದ್ದು ಒಳಗೆ ಹಾಕಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ಮಾಡಿದ್ದಾರೆ.
ಎಲ್ಲವನ್ನೂ ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳಿ. ವಿನಾಕಾರಣ ವಿದ್ಯಾರ್ಥಿಗಳನ್ನು ಉತ್ತೇಜಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಜೋಶಿ ಹೇಳಿದ್ದಾರೆ.
ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸರಿಯಲ್ಲ. ಇದನ್ನು ಹೀಗೆಯೇ ಬಿಟ್ಟರೆ ಅಂತಿಮ ಆದೇಶವನ್ನೂ ಪಾಲಿಸುವುದಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.
Union Minister of Parliamentary Affairs Pralhad Joshi on Friday told the Karnataka government not to hesitate to arrest outsiders who come to schools and colleges to make girl students wear hijab in classrooms.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am