ಬ್ರೇಕಿಂಗ್ ನ್ಯೂಸ್
18-02-22 02:28 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ.18 : ಹಿಜಾಬ್ ಹಾಕಿಸಲು ಹಾಗೂ ತೆಗೆಸಲು ಕಾಲೇಜು ಬಳಿ ಯಾರು ಬರುತ್ತಾರೆಯೋ, ಅವರನ್ನು ಒದ್ದು ಒಳಗೆ ಹಾಕಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ಮಾಡಿದ್ದಾರೆ.
ಎಲ್ಲವನ್ನೂ ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳಿ. ವಿನಾಕಾರಣ ವಿದ್ಯಾರ್ಥಿಗಳನ್ನು ಉತ್ತೇಜಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಜೋಶಿ ಹೇಳಿದ್ದಾರೆ.
ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸರಿಯಲ್ಲ. ಇದನ್ನು ಹೀಗೆಯೇ ಬಿಟ್ಟರೆ ಅಂತಿಮ ಆದೇಶವನ್ನೂ ಪಾಲಿಸುವುದಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.
Union Minister of Parliamentary Affairs Pralhad Joshi on Friday told the Karnataka government not to hesitate to arrest outsiders who come to schools and colleges to make girl students wear hijab in classrooms.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm