ಬ್ರೇಕಿಂಗ್ ನ್ಯೂಸ್
19-02-22 02:03 pm HK Desk news ಕರ್ನಾಟಕ
ತುಮಕೂರು, ಫೆ.19 : ಹಿಜಾಬ್ ಗಲಾಟೆಯ ಪರಿಣಾಮ ವಿದ್ಯಾರ್ಥಿಗಳ ಮೇಲೆ ಮಾತ್ರ ಬೀರಿದ್ದಲ್ಲ. ಕೆಲವು ಕಡೆ ಕಾಲೇಜು ಶಿಕ್ಷಕರ ಮೇಲೂ ಗಂಭೀರ ಪರಿಣಾಮ ಬೀರಿದೆ. ತುಮಕೂರಿನಲ್ಲಿ ಹಿಜಾಬ್ ಹಾಕಲು ನಿರ್ಬಂಧ ಹಾಕಿದ ನೆಪದಲ್ಲಿ ಇಂಗ್ಲಿಷ್ ಉಪನ್ಯಾಸಕಿಯೊಬ್ಬರು ಕೆಲಸವನ್ನೇ ತ್ಯಜಿಸಿದ್ದಾರೆ.
ಜೈನ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಚಾಂದಿನಿ ಹಿಜಾಬ್ ಕಾರಣಕ್ಕೆ ಉದ್ಯೋಗವನ್ನೇ ತ್ಯಜಿಸಿದ ಯುವತಿ. ಇದು ನನ್ನ ವೈಯಕ್ತಿಕ ಗೌರವದ ವಿಚಾರ. ಹಿಜಾಬ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಚಾಂದಿನಿ ಹೇಳಿದ್ದಾರೆ.
ಜೈನ್ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈಗ ಪ್ರಾಂಶುಪಾಲರು ಕರೆದು ಹಿಜಾಬ್ ತೆಗೆದು ತರಗತಿಯಲ್ಲಿ ಪಾಠ ಮಾಡುವಂತೆ ಸೂಚಿಸಿದ್ದಾರೆ. ಈವರೆಗೂ ಹಿಜಾಬ್ ಧರಿಸಿಯೇ ಪಾಠ ಮಾಡಿದ್ದೇನೆ. ಈಗ ಹಿಜಾಬ್ ತೆಗೆಯಲು ಹೇಳಿದ್ದು ನನಗೆ ಹರ್ಟ್ ಆಗಿದೆ. ಗೌರವಕ್ಕೆ ಧಕ್ಕೆಯಾಗಿದೆ. ನನಗೆ ಮುಂದೆ ಈ ಕಾಲೇಜಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜಿನಾಮೆ ನೀಡಿದ್ದೇನೆ ಎಂದು ಚಾಂದಿನಿ ಹೇಳಿದ್ದಾರೆ.
ಧರ್ಮದ ಪ್ರಕಾರ ನಡೆದುಕೊಳ್ಳುವುದು ಸಂವಿಧಾನ ಕೊಟ್ಟಿರುವ ಹಕ್ಕು. ಇದನ್ನು ಯಾರು ಕೂಡ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ನಾನು ಖಂಡಿಸುತ್ತೇನೆ ಎಂದವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಲೇಜಿನ ಆಡಳಿತ ನಿರಾಕರಿಸಿದೆ.
ಹೈಕೋರ್ಟಿನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಮಧ್ಯಂತರ ಆದೇಶದಲ್ಲಿ ಯಾರು ಕೂಡ ಧಾರ್ಮಿಕ ವಸ್ತ್ರ, ಗುರುತುಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿತ್ತು. ಈ ಬಗ್ಗೆ ರಾಜ್ಯದೆಲ್ಲೆಡೆ ಮುಸ್ಲಿಮರಿಂದ ವಿರೋಧ ಕೇಳಿಬಂದಿದ್ದು ಇದರ ಪರಿಣಾಮ ಈಗ ಕಾಲೇಜು ಉಪನ್ಯಾಸಕರಿಗೂ ತಟ್ಟಿದೆ.
An English lecturer working as a guest faculty has resigned from her post as she was asked to shun the hijab while teaching in Tumakuru district of Karnataka on Friday. “It is a matter of my self-respect. I can’t teach without the hijab,” the lecturer Chandini said after quitting.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm