ಬ್ರೇಕಿಂಗ್ ನ್ಯೂಸ್
20-02-22 09:08 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.20 : ಮಸೀದಿ ಹಾಗೂ ಮಂದಿರಗಳಲ್ಲಿ ಧ್ವನಿವರ್ಧಕಗಳ ಶಬ್ದ ತಗ್ಗಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಜನರ ಅಹವಾಲು ಆಲಿಸುವ ಸಲುವಾಗಿ ಟ್ವಿಟರ್ ಲೈವ್ನಲ್ಲಿ ನಡೆಸಿದ್ದ #AskCPBlr ಸೆಷನ್ನಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕಮಿಷನರ್ ಜತೆ ಬೆಂಗಳೂರು ನಗರದ ಜನರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸೆಷನ್ನಲ್ಲಿ ಮಲ್ಲೇಶ್ವರದ ಶ್ರೀರಾಮ್ ಎಂಬವರು, ತಮ್ಮ ಮನೆ ಬಳಿಯ ಮಸೀದಿಯಲ್ಲಿ ಆಜಾನ್ ಕೂಗುವ ವೇಳೆ ಧ್ವನಿವರ್ಧಕದ ಶಬ್ದ ನಿಗದಿತ ಡೆಸಿಬಲ್ಗಿಂತ ಹೆಚ್ಚಾಗಿದೆ ಎಂಬ ದೂರನ್ನು ನೀಡಿದರು. ಮಾತ್ರವಲ್ಲ, ಈ ಶಬ್ದ ಕಡಿಮೆ ಮಾಡಿಸುವಂತೆ ಮಲ್ಲೇಶ್ವರದ ಪೊಲೀಸರಿಗೆ ತಿಳಿಸಿದ್ದರೂ ಸಮಸ್ಯೆ ಮುಂದುವರಿದಿದೆ. ದೂರು ನೀಡಿದ ನಂತರ ಒಂದೆರಡು ದಿನ ಮಾತ್ರ ಸದ್ದು ಕಡಿಮೆ ಇರುತ್ತದೆ, ಬಳಿಕ ಮೊದಲಿನಂತೆ ಜೋರಾಗುತ್ತದೆ ಎಂದು ಅಹವಾಲು ಹೇಳಿಕೊಂಡಿದ್ದಾರೆ.
ಅವರ ಅಹವಾಲಿಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಸಂಬಂಧಿತ ಠಾಣೆಯ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
All the mosques and temples that use the loudspeaker have been instructed to keep people from getting embarrassed. The city police commissioner Kamalpant warned that proper action would be taken against those who made noise beyond the sanctioned decibel.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am