ಬ್ರೇಕಿಂಗ್ ನ್ಯೂಸ್
20-02-22 09:08 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.20 : ಮಸೀದಿ ಹಾಗೂ ಮಂದಿರಗಳಲ್ಲಿ ಧ್ವನಿವರ್ಧಕಗಳ ಶಬ್ದ ತಗ್ಗಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಜನರ ಅಹವಾಲು ಆಲಿಸುವ ಸಲುವಾಗಿ ಟ್ವಿಟರ್ ಲೈವ್ನಲ್ಲಿ ನಡೆಸಿದ್ದ #AskCPBlr ಸೆಷನ್ನಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕಮಿಷನರ್ ಜತೆ ಬೆಂಗಳೂರು ನಗರದ ಜನರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸೆಷನ್ನಲ್ಲಿ ಮಲ್ಲೇಶ್ವರದ ಶ್ರೀರಾಮ್ ಎಂಬವರು, ತಮ್ಮ ಮನೆ ಬಳಿಯ ಮಸೀದಿಯಲ್ಲಿ ಆಜಾನ್ ಕೂಗುವ ವೇಳೆ ಧ್ವನಿವರ್ಧಕದ ಶಬ್ದ ನಿಗದಿತ ಡೆಸಿಬಲ್ಗಿಂತ ಹೆಚ್ಚಾಗಿದೆ ಎಂಬ ದೂರನ್ನು ನೀಡಿದರು. ಮಾತ್ರವಲ್ಲ, ಈ ಶಬ್ದ ಕಡಿಮೆ ಮಾಡಿಸುವಂತೆ ಮಲ್ಲೇಶ್ವರದ ಪೊಲೀಸರಿಗೆ ತಿಳಿಸಿದ್ದರೂ ಸಮಸ್ಯೆ ಮುಂದುವರಿದಿದೆ. ದೂರು ನೀಡಿದ ನಂತರ ಒಂದೆರಡು ದಿನ ಮಾತ್ರ ಸದ್ದು ಕಡಿಮೆ ಇರುತ್ತದೆ, ಬಳಿಕ ಮೊದಲಿನಂತೆ ಜೋರಾಗುತ್ತದೆ ಎಂದು ಅಹವಾಲು ಹೇಳಿಕೊಂಡಿದ್ದಾರೆ.
ಅವರ ಅಹವಾಲಿಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಸಂಬಂಧಿತ ಠಾಣೆಯ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
All the mosques and temples that use the loudspeaker have been instructed to keep people from getting embarrassed. The city police commissioner Kamalpant warned that proper action would be taken against those who made noise beyond the sanctioned decibel.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm