ಬ್ರೇಕಿಂಗ್ ನ್ಯೂಸ್
20-02-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20 : ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ತೀವ್ರ ಆಘಾತಕ್ಕೊಳಗಾಗಿದ್ದ ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.
78 ವರ್ಷದ ರೇವನಾಥ್ ಅವರು ಅಪ್ಪು ಅಗಲಿಕೆ ಬಳಿಕ ಅಶ್ವಿನಿ ತಂದೆ, ತಾಯಿ, ಮಗಳ ಜೊತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಅಪ್ಪು ಅಗಲಿಕೆ ಬಳಿಕ ಮಗಳಿಗೆ ಒಂಟಿತನ ಕಾಡಬಾರದೆಂದು ಜೊತೆಯಲ್ಲೇ ಇದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅಂತಾ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಅಶ್ವಿನಿಯವರ ತಂದೆ ಇಹಲೋಕ ತ್ಯಜಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
Another the shocking demise of Puneeth Rajkumar, the actor’s father-in-law dies of a heart attack. Puneeth’s father-in-law and Ashwini Rajkumar’s father passed away today on February 20. Mr Bhagmane Revanath, who was 78 years old, had an angioplasty 20 years ago.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm