ಬ್ರೇಕಿಂಗ್ ನ್ಯೂಸ್
20-02-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20 : ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ತೀವ್ರ ಆಘಾತಕ್ಕೊಳಗಾಗಿದ್ದ ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.
78 ವರ್ಷದ ರೇವನಾಥ್ ಅವರು ಅಪ್ಪು ಅಗಲಿಕೆ ಬಳಿಕ ಅಶ್ವಿನಿ ತಂದೆ, ತಾಯಿ, ಮಗಳ ಜೊತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಅಪ್ಪು ಅಗಲಿಕೆ ಬಳಿಕ ಮಗಳಿಗೆ ಒಂಟಿತನ ಕಾಡಬಾರದೆಂದು ಜೊತೆಯಲ್ಲೇ ಇದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅಂತಾ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಅಶ್ವಿನಿಯವರ ತಂದೆ ಇಹಲೋಕ ತ್ಯಜಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
Another the shocking demise of Puneeth Rajkumar, the actor’s father-in-law dies of a heart attack. Puneeth’s father-in-law and Ashwini Rajkumar’s father passed away today on February 20. Mr Bhagmane Revanath, who was 78 years old, had an angioplasty 20 years ago.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am