ಬ್ರೇಕಿಂಗ್ ನ್ಯೂಸ್
21-02-22 01:44 pm HK News Desk ಕರ್ನಾಟಕ
ಬೆಂಗಳೂರು, ಫೆ.21: ರಾಜ್ಯದಲ್ಲಿ ಹರಾಜಕತೆ ಸೃಷ್ಟಿಸಲು, ಬಿಜೆಪಿಯವರು ತಯಾರಿ ಮಾಡ್ತಿದ್ದಾರೆ. ಇದು ಈಶ್ವರಪ್ಪ ಮಾತುಗಳಿಂದಲೇ ಸ್ಪಷ್ಟವಾಗ್ತಿದೆ ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ. ಕೊಲೆ ಘಟನೆ ಹಿಂದೆ ಮುಸ್ಲಿಂ ಗೂಂಡಾಗಳಿದ್ದಾರೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಖಾದರ್ ಕಿಡಿಕಾರಿದ್ದಾರೆ.
ಶಿವಮೊಗ್ಗ ಘಟನೆ ಬಗ್ಗೆ ನಾವು ಖಂಡಿಸಿದ್ದೇವೆ. ಸತ್ಯಾಂಶ ಗೊತ್ತಾಗಲಿ ಅಂತ ರಾಜಕೀಯ ಮಾತಾಡಲಿಲ್ಲ. ಆದರೆ ಈಶ್ವರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ. ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅವರ ಜಿಲ್ಲೆಯಲ್ಲಿ ಈ ರೀತಿ ಕೊಲೆಯಾಗಿದೆ. ತದನಂತರ ಆರೋಪಿ ಪತ್ತೆ ಹಚ್ಚಿ ಬಾಯಿ ಬಿಡಿಸೋ ಮೊದಲೇ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಗೂಂಡಾಗಳು ಕೊಲೆ ನಡೆಸಿರೋದು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ಕಾಂಗ್ರೆಸ್ ಯಾರನ್ನೂ ವಹಿಸಿಕೊಂಡು ಮಾತನಾಡಿಲ್ಲ. ಮರ್ಡರ್ ಆದಾಗ ರಾಜಕೀಯ ಹೇಳಿಕೆ ನೀಡಿ, ಗಲಭೆಗೆ ಕಾರಣವಾಗ್ತಿದ್ದಾರೆ. ಇವರು ಶಾಸಕರಾಗಿ ಉಳಿಯಬಾರದು, ರಾಜೀನಾಮೆ ನೀಡಬೇಕು ಎಂದು ಹೇಳಿದರು ಖಾದರ್.

ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಹೇಳಿದ ಖಾದರ್, ಬಿಜೆಪಿಯವರು ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಿರೋ ಬಗ್ಗೆ ಒಪ್ಪಿಕೊಳ್ಳಬೇಕು. ಇದು ದೇಶದ ಜನರಿಗೆ, ಜನತೆಗೆ ಮಾಡಿದ ಅಪಮಾನ. ದೇಶದ ಜನರಿಗೆ ವಿದ್ಯಾಭ್ಯಾಸ, ಪಡಿತರ ನೀಡೋದು ಸರ್ಕಾರದ ಜವಾಬ್ದಾರಿ. ಯಾರಿಗೂ ಸ್ಕಾಲರ್ಶಿಪ್, ಪಡಿತರ ಸಿಕ್ಕಿಲ್ಲ. ಸದನದಲ್ಲಿ ಈ ರೀತಿ ಚರ್ಚೆ ಆಗಿದೆ. ಇದು ನಾಮಕಾವಸ್ತೆ ಮಾತ್ರ. ಇದರಿಂದ ಸರಕಾರ ಮುಜುಗರಕ್ಕೊಳಗಾಗಿದೆ. ಜನರಿಗೆ ಹಕ್ಕುಪತ್ರ, ಪಡಿತರ ಕೊಡೋ ಬಗ್ಗೆ ನಾವು ಚರ್ಚೆ ಮಾಡಬೇಕಾ.? ಹಿಂದೆ ಆಗಿರುವ ಚರ್ಚೆಯ ವಿಚಾರ ಮೊದಲು ಜಾರಿಗೆ ತರಲಿ ಎಂದರು.
Shivamogga Murder, Eshwarappa statement have created communal disharmony in state slams UT Khader. Vehicles were set on fire and isolated incidents of stone-pelting were reported as tension spread in Karnataka's Shivamogga town over the murder of a member of right-wing outfit Bajrang Dal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm