ಬ್ರೇಕಿಂಗ್ ನ್ಯೂಸ್
21-02-22 01:44 pm HK News Desk ಕರ್ನಾಟಕ
ಬೆಂಗಳೂರು, ಫೆ.21: ರಾಜ್ಯದಲ್ಲಿ ಹರಾಜಕತೆ ಸೃಷ್ಟಿಸಲು, ಬಿಜೆಪಿಯವರು ತಯಾರಿ ಮಾಡ್ತಿದ್ದಾರೆ. ಇದು ಈಶ್ವರಪ್ಪ ಮಾತುಗಳಿಂದಲೇ ಸ್ಪಷ್ಟವಾಗ್ತಿದೆ ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ. ಕೊಲೆ ಘಟನೆ ಹಿಂದೆ ಮುಸ್ಲಿಂ ಗೂಂಡಾಗಳಿದ್ದಾರೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಖಾದರ್ ಕಿಡಿಕಾರಿದ್ದಾರೆ.
ಶಿವಮೊಗ್ಗ ಘಟನೆ ಬಗ್ಗೆ ನಾವು ಖಂಡಿಸಿದ್ದೇವೆ. ಸತ್ಯಾಂಶ ಗೊತ್ತಾಗಲಿ ಅಂತ ರಾಜಕೀಯ ಮಾತಾಡಲಿಲ್ಲ. ಆದರೆ ಈಶ್ವರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ. ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅವರ ಜಿಲ್ಲೆಯಲ್ಲಿ ಈ ರೀತಿ ಕೊಲೆಯಾಗಿದೆ. ತದನಂತರ ಆರೋಪಿ ಪತ್ತೆ ಹಚ್ಚಿ ಬಾಯಿ ಬಿಡಿಸೋ ಮೊದಲೇ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಗೂಂಡಾಗಳು ಕೊಲೆ ನಡೆಸಿರೋದು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ಕಾಂಗ್ರೆಸ್ ಯಾರನ್ನೂ ವಹಿಸಿಕೊಂಡು ಮಾತನಾಡಿಲ್ಲ. ಮರ್ಡರ್ ಆದಾಗ ರಾಜಕೀಯ ಹೇಳಿಕೆ ನೀಡಿ, ಗಲಭೆಗೆ ಕಾರಣವಾಗ್ತಿದ್ದಾರೆ. ಇವರು ಶಾಸಕರಾಗಿ ಉಳಿಯಬಾರದು, ರಾಜೀನಾಮೆ ನೀಡಬೇಕು ಎಂದು ಹೇಳಿದರು ಖಾದರ್.

ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಹೇಳಿದ ಖಾದರ್, ಬಿಜೆಪಿಯವರು ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಿರೋ ಬಗ್ಗೆ ಒಪ್ಪಿಕೊಳ್ಳಬೇಕು. ಇದು ದೇಶದ ಜನರಿಗೆ, ಜನತೆಗೆ ಮಾಡಿದ ಅಪಮಾನ. ದೇಶದ ಜನರಿಗೆ ವಿದ್ಯಾಭ್ಯಾಸ, ಪಡಿತರ ನೀಡೋದು ಸರ್ಕಾರದ ಜವಾಬ್ದಾರಿ. ಯಾರಿಗೂ ಸ್ಕಾಲರ್ಶಿಪ್, ಪಡಿತರ ಸಿಕ್ಕಿಲ್ಲ. ಸದನದಲ್ಲಿ ಈ ರೀತಿ ಚರ್ಚೆ ಆಗಿದೆ. ಇದು ನಾಮಕಾವಸ್ತೆ ಮಾತ್ರ. ಇದರಿಂದ ಸರಕಾರ ಮುಜುಗರಕ್ಕೊಳಗಾಗಿದೆ. ಜನರಿಗೆ ಹಕ್ಕುಪತ್ರ, ಪಡಿತರ ಕೊಡೋ ಬಗ್ಗೆ ನಾವು ಚರ್ಚೆ ಮಾಡಬೇಕಾ.? ಹಿಂದೆ ಆಗಿರುವ ಚರ್ಚೆಯ ವಿಚಾರ ಮೊದಲು ಜಾರಿಗೆ ತರಲಿ ಎಂದರು.
Shivamogga Murder, Eshwarappa statement have created communal disharmony in state slams UT Khader. Vehicles were set on fire and isolated incidents of stone-pelting were reported as tension spread in Karnataka's Shivamogga town over the murder of a member of right-wing outfit Bajrang Dal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm