ಬ್ರೇಕಿಂಗ್ ನ್ಯೂಸ್
21-02-22 01:44 pm HK News Desk ಕರ್ನಾಟಕ
ಬೆಂಗಳೂರು, ಫೆ.21: ರಾಜ್ಯದಲ್ಲಿ ಹರಾಜಕತೆ ಸೃಷ್ಟಿಸಲು, ಬಿಜೆಪಿಯವರು ತಯಾರಿ ಮಾಡ್ತಿದ್ದಾರೆ. ಇದು ಈಶ್ವರಪ್ಪ ಮಾತುಗಳಿಂದಲೇ ಸ್ಪಷ್ಟವಾಗ್ತಿದೆ ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ. ಕೊಲೆ ಘಟನೆ ಹಿಂದೆ ಮುಸ್ಲಿಂ ಗೂಂಡಾಗಳಿದ್ದಾರೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಖಾದರ್ ಕಿಡಿಕಾರಿದ್ದಾರೆ.
ಶಿವಮೊಗ್ಗ ಘಟನೆ ಬಗ್ಗೆ ನಾವು ಖಂಡಿಸಿದ್ದೇವೆ. ಸತ್ಯಾಂಶ ಗೊತ್ತಾಗಲಿ ಅಂತ ರಾಜಕೀಯ ಮಾತಾಡಲಿಲ್ಲ. ಆದರೆ ಈಶ್ವರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ. ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅವರ ಜಿಲ್ಲೆಯಲ್ಲಿ ಈ ರೀತಿ ಕೊಲೆಯಾಗಿದೆ. ತದನಂತರ ಆರೋಪಿ ಪತ್ತೆ ಹಚ್ಚಿ ಬಾಯಿ ಬಿಡಿಸೋ ಮೊದಲೇ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಗೂಂಡಾಗಳು ಕೊಲೆ ನಡೆಸಿರೋದು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ಕಾಂಗ್ರೆಸ್ ಯಾರನ್ನೂ ವಹಿಸಿಕೊಂಡು ಮಾತನಾಡಿಲ್ಲ. ಮರ್ಡರ್ ಆದಾಗ ರಾಜಕೀಯ ಹೇಳಿಕೆ ನೀಡಿ, ಗಲಭೆಗೆ ಕಾರಣವಾಗ್ತಿದ್ದಾರೆ. ಇವರು ಶಾಸಕರಾಗಿ ಉಳಿಯಬಾರದು, ರಾಜೀನಾಮೆ ನೀಡಬೇಕು ಎಂದು ಹೇಳಿದರು ಖಾದರ್.
ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಹೇಳಿದ ಖಾದರ್, ಬಿಜೆಪಿಯವರು ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಿರೋ ಬಗ್ಗೆ ಒಪ್ಪಿಕೊಳ್ಳಬೇಕು. ಇದು ದೇಶದ ಜನರಿಗೆ, ಜನತೆಗೆ ಮಾಡಿದ ಅಪಮಾನ. ದೇಶದ ಜನರಿಗೆ ವಿದ್ಯಾಭ್ಯಾಸ, ಪಡಿತರ ನೀಡೋದು ಸರ್ಕಾರದ ಜವಾಬ್ದಾರಿ. ಯಾರಿಗೂ ಸ್ಕಾಲರ್ಶಿಪ್, ಪಡಿತರ ಸಿಕ್ಕಿಲ್ಲ. ಸದನದಲ್ಲಿ ಈ ರೀತಿ ಚರ್ಚೆ ಆಗಿದೆ. ಇದು ನಾಮಕಾವಸ್ತೆ ಮಾತ್ರ. ಇದರಿಂದ ಸರಕಾರ ಮುಜುಗರಕ್ಕೊಳಗಾಗಿದೆ. ಜನರಿಗೆ ಹಕ್ಕುಪತ್ರ, ಪಡಿತರ ಕೊಡೋ ಬಗ್ಗೆ ನಾವು ಚರ್ಚೆ ಮಾಡಬೇಕಾ.? ಹಿಂದೆ ಆಗಿರುವ ಚರ್ಚೆಯ ವಿಚಾರ ಮೊದಲು ಜಾರಿಗೆ ತರಲಿ ಎಂದರು.
Shivamogga Murder, Eshwarappa statement have created communal disharmony in state slams UT Khader. Vehicles were set on fire and isolated incidents of stone-pelting were reported as tension spread in Karnataka's Shivamogga town over the murder of a member of right-wing outfit Bajrang Dal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm