ಬ್ರೇಕಿಂಗ್ ನ್ಯೂಸ್
21-02-22 03:25 pm HK News Desk ಕರ್ನಾಟಕ
ಬೆಂಗಳೂರು, ಫೆ.21: ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಗೂಂಡಾ ವರ್ತನೆಗೆ ಇನ್ನೆಷ್ಟು ಕಾರ್ಯಕರ್ತರು ಬಲಿಯಾಗಬೇಕ್ರೀ.. ಕಳೆದ ಬಾರಿ ನೀವು ವಿರೋಧ ಪಕ್ಷದಲ್ಲಿದ್ದಾಗ ಬ್ಯಾನ್ ಮಾಡುವಂತೆ ಆಗ್ರಹ ಮಾಡುತ್ತಿದ್ದೀರಲ್ಲಾ.. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರ ಇದೆ.. ಈಗ ನಿಷೇಧ ಮಾಡಲು ನಿಮಗೇನ್ರೀ ರೋಗ ಎಂದು ಶ್ರೀರಾಮಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹರ್ಷ ಒಬ್ಬ ಅಪ್ಪಟ ಹಿಂದು ಕಾರ್ಯಕರ್ತ. ಕಳೆದ ಐದು ವರ್ಷಗಳಿಂದ ಆತ ಗೋರಕ್ಷಣೆ, ಹಿಂದು ಪರ ಕೆಲಸ ಮಾಡಿಕೊಂಡು ಬಂದಿದ್ದ. ಒಬ್ಬ ಬಡ ಟೈಲರನ ಒಬ್ಬ ಮಗ. ಆತನನ್ನು ಗುರಿಯಾಗಿಸ್ಕೊಂಡು ಹತ್ಯೆ ಮಾಡಿದ್ದಾರೆ. ಹರ್ಷನನ್ನು ಕೊಲೆ ಮಾಡುವುದಕ್ಕೆ ಹಲವು ಬಾರಿ ಪ್ರಯತ್ನ ನಡೆದಿತ್ತು. ದುಷ್ಕರ್ಮಿಗಳು ನಿನ್ನೆ ರಾತ್ರಿ ಹೊಂಚು ಹಾಕಿ ಕೊಲೆ ಮಾಡಿದ್ದಾರೆ. ಈ ಕೊಲೆಗೆ ಬೇರಾವುದೇ ವೈಯಕ್ತಿಕ ಕಾರಣಗಳಿಲ್ಲ. ಹಿಜಾಬ್ ಗಲಾಟೆಯ ಹಿಂದಿನ ಶಕ್ತಿಗಳೇ ಈ ಕೊಲೆಯನ್ನು ಮಾಡಿದ್ದಾರೆ.
ಇಂಥ ಕೊಲೆ ಸರಣಿ ಮುಂದೆ ನಡೀಬಾರ್ದು. ಇದಕ್ಕಾಗಿ ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಿ. ಬಿಜೆಪಿಗೆ ತಾಕತ್ತಿದ್ದರೆ ಇದನ್ನು ಮಾಡಿ ಎಂದು ಸವಾಲು ಹಾಕುತ್ತೇನೆ. ಪಾಪದ ಕಾರ್ಯಕರ್ತರನ್ನು ಬಲಿ ಕೊಡಬೇಡಿ. ಕೂಡಲೇ ಪ್ರಕರಣದ ಹಿಂದಿನ ಆರೋಪಿಗಳನ್ನು ಬಂಧಿಸಿ. ಅವರನ್ನು ಜಾಮೀನಿನಲ್ಲಿ ಹೊರಬರದಂತೆ ಜೈಲಿನಲ್ಲಿ ಕೂಡಿ ಹಾಕಿ. ಅಥವಾ ಅವರನ್ನು ಎನ್ಕೌಂಟರ್ ಮಾಡಿ, ಮುಂದೆ ಈ ರೀತಯ ಅಸಹನೀಯ ಸ್ಥಿತಿ ಮರುಕಳಿಸಬಾರದು ಎಂದು ಮುತಾಲಿಕ್ ಆಗ್ರಹ ಮಾಡಿದ್ದಾರೆ.
ಬಿಜೆಪಿಯವ್ರೇ ಸೇರಿ 25 ಲಕ್ಷ ಪರಿಹಾರ ಕೊಡಿ :
ಅಲ್ಲದೆ, ಹರ್ಷನ ಬಡ ಕುಟುಂಬಕ್ಕೆ ರಾಜ್ಯ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಸರಕಾರದಿಂದ ಆಗದಿದ್ದರೆ ನಿಮ್ಮ ಜೇಬಿನಿಂದ ತೆಗೆದು ಕೊಡಿ. ಮಾಜಿ ಮುಖ್ಯಮಂತ್ರಿಯ ಊರಿನಲ್ಲಿ ಈ ಕೊಲೆಯಾಗಿದೆ. ಅಲ್ಲಿಯೇ ಗೃಹ ಸಚಿವರು ಇದ್ದಾರೆ. ಸಂಸದ ಇದ್ದಾರೆ. ಇನ್ನೊಬ್ಬ ಈಶ್ವರಪ್ಪ ಅನ್ನುವ ಸಚಿವನೂ ಇದ್ದಾರೆ. ಇವರೆಲ್ಲ ಸೇರಿ ಪರಿಹಾರ ಕೊಡಲಿ. ಇಂಥ ಜಾಗದಲ್ಲಿ ಒಬ್ಬ ಬಡಪಾಯಿ ಕಾರ್ಯಕರ್ತನ ಕೊಲೆಯಾಗುತ್ತದೆ ಎಂದರೆ ಇವರೇನು ಮಾಡುತ್ತಿದ್ದಾರೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುತಾಲಿಕ್, ಈ ಮಾತುಗಳನ್ನು ಹೇಳಿದ್ದಾರೆ.
Pramod Muthalik Reacts over Shivamogga Murder, Slams BJP says why cant PFI and SDPI be banned
17-07-25 04:50 pm
Bangalore Correspondent
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am