ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm