ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.
ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm