ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm