ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm